ಗೂನಡ್ಕದಲ್ಲಿ ಚರಂಡಿಗೆ ಬಿದ್ದ ಬಸ್ – ಅಪಾಯದಿಂದ ಪಾರು

0

 

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ಸು ಗೂನಡ್ಕ ಮಸೀದಿ ಸಮೀಪ ಚರಂಡಿಗೆ ಬಿದ್ದ ಘಟನೆ ನಡೆದಿದೆ.


ಬೆಂಗಳೂರಿನಿಂದ ರಾತ್ರಿ ಹೊರಟ ಬಸ್ಸು ಮಡಿಕೇರಿ ಆಗಿ ಪುತ್ತೂರಿಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಗೂನಡ್ಕ ಸಮೀಪ ಚರಂಡಿಗೆ ಬಿದ್ದಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.