ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ

0

ಆ 22 ರಂದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆಯನ್ನು ಪುಷ್ಪಾರ್ಚನೆ ಮೂಲಕ ಆಚರಿಸಲಾಯಿತು.
ಪ್ರಾoಶುಪಾಲಾರದ ಡಾ. ಯಶೋದಾ ರಾಮಚಂದ್ರ ಅವರು ಮಾತನಾಡಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಆದರ್ಶವ್ಯಕ್ತಿತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು