ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಅಯ್ಕೆ

0

ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿ ವನಿತಾ

ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ಮಹಾಸಭೆ ಆ. 20ರಂದು ಮಹಿಳಾ ಮಂಡಲದ ಅಧ್ಯಕ್ಷೆ ಮಹಿಳಾ ಮಂಡಲದ ಅಧ್ಯಕ್ಷೆ ಹೇಮ ವೇಣುಗೋಪಾಲ್ ರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಗೌರವಧ್ಯಕ್ಷರಾಗಿ ಹೇಮ ವೇಣುಗೋಪಾಲ್, ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿಯಾಗಿ ವನಿತಾ ಸಂತೋಷ್, ಕೋಶಾಧಿಕಾರಿಯಾಗಿ ಲತಾ ರಾಧಾಕೃಷ್ಣ, ಉಪಾದ್ಯಕ್ಷರಾಗಿ ರೋಹಿಣಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಅನಿತಾ ದಿನೇಶ್ ಆಯ್ಕೆಯಾದರು. ಶ್ರೀಮತಿ ಹೇಮಾ ವೇಣುಗೋಪಾಲ್ ಸ್ವಾಗತಿಸಿ, ಶ್ರೀಮತಿ ಅನಿತಾ ಉಮೇಶ್ ವಂದಿಸಿದರು.