ಮಂಜುನಾಥ್ ಭಂಡಾರಿಯವರಿಂದ ಸಂಪಾಜೆ ಗ್ರಾಮಕ್ಕೆ 5 ಲಕ್ಷ ಅನುದಾನ

0

ಸಂಪಾಜೆ ಗ್ರಾಮದ ಕಡೆಪಾಲ ಕುಯಿಂತೋಡು ರಸ್ತೆ ಕಾಂಕ್ರೀಟಿಕರಣಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ.5 ಲಕ್ಷ ಅನುದಾನವನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಮನವಿಯ ಮೇರೆಗೆ ನೀಡಿದ್ದಾರೆಂದು ತಿಳಿದುಬಂದಿದೆ.