ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನಾ ಘಟಕದ ಒಂದು ದಿನದ ಶಿಬಿರವು ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ೨೫ ರಂದು ನಡೆಯಿತು. ಈ ಶಿಬಿರದಲ್ಲಿ ರಾಷ್ಟೀಯ ಸೇವಾ ಯೋಜನಾ ಅಧಿಕಾರಿ ರಂಜನ್. ಕೆ.ಎನ್, ಉಪನ್ಯಾಸಕರುಗಳು ಹಾಗೂ ರಾಷ್ಟೀಯ ಸೇವಾ ಯೋಜನಾ ಸ್ವಯಂಸೇವಕರು ಭಾಗವಹಿಸಿದರು.
ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನಾ ಘಟಕದ ಒಂದು ದಿನದ ಶಿಬಿರವು ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ೨೫ ರಂದು ನಡೆಯಿತು. ಈ ಶಿಬಿರದಲ್ಲಿ ರಾಷ್ಟೀಯ ಸೇವಾ ಯೋಜನಾ ಅಧಿಕಾರಿ ರಂಜನ್. ಕೆ.ಎನ್, ಉಪನ್ಯಾಸಕರುಗಳು ಹಾಗೂ ರಾಷ್ಟೀಯ ಸೇವಾ ಯೋಜನಾ ಸ್ವಯಂಸೇವಕರು ಭಾಗವಹಿಸಿದರು.