ವಸತಿ ಸಚಿವ ವಿ.ಸೋಮಣ್ಣ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

0

 

ವಸತಿ ಸಚಿವ ವಿ.ಸೋಮಣ್ಣ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಆ.27 ರಂದು ಭೇಟಿ ನೀಡಿದರು.

 

ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಬೋಜನ ಪ್ರಸಾದ ಸ್ವೀಕರಿಸಿದರು.


ಇವರ ಜತೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗಮಿಸಿದ್ದರು. ‌ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಾಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಎಇಒ ಪುಷ್ಪಲತಾ ರಾವ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ತಾಲೂಕು ವಸತಿ ನೋಡೆಲ್ ಅಧಿಕಾರಿ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.