ಕರಿಯಮೂಲೆ ಯುವಕ ನೇಣು ಬಿಗಿದು ಆತ್ಮಹತ್ಯೆ

0

 

ಅಜ್ಜಾವರ ಗ್ರಾಮದ ಕರಿಯ ಮೂಲೆ ಎಂಬಲ್ಲಿ ಬಾಲಕೃಷ್ಣ ಎಂಬವರ ಮಗ ಸತೀಶ (25) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.