ಗಾಂಧಿನಗರ : ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಮುಸಲ್ಮಾನ ಬಾಂಧವರಿಂದ ಸ್ವಾಗತ

0

1837ರ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆ ಮಾಡಲಿದ್ದು , ಇದರ ಮೆರವಣಿಗೆಯು ಸುಳ್ಯ ರಸ್ತೆಯ ಮೂಲಕ ಮಂಗಳೂರಿಗೆ ತೆರಳುವಾಗ ಗಾಂಧಿನಗರ ಜುಮಾ ಮಸೀದಿ ಇದರ ಆಡಳಿತ ಸಮಿತಿಯ ಪದಾಧಿಕಾರಿಗಳು,ಸದಸ್ಯರು, ಮತ್ತು ಮದರಸ ಅಧ್ಯಾಪಕರು, ಸ್ಥಳೀಯ ಮುಸಲ್ಮಾನ ಬಾಂಧವರು ಸ್ವಾಗತಿಸಿದರು.