ಜೇಸೀ ಸಪ್ತಾಹದ ಅಂಗವಾಗಿ ಜೇಸಿಐ ಸುಳ್ಯ ಸಿಟಿ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಸುಳ್ಯದಲ್ಲಿ ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿ.ಪಿಯವರು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಿದರು ಸಭಾಧ್ಯಕ್ಷತೆ ಘಟಕದ ಅಧ್ಯಕ್ಷ ಬಶೀರ್ ಯು ಪಿ ವಹಿಸಿದರು.
ಕಾರ್ಯಕ್ರಮ ವನ್ನು ರವಿಕುಮಾರ್ ಸಹಾಯಕ ನಿರ್ದೇಶಕರು ಗ್ರೇಡ್2 ಉದ್ಘಾಟಿಸಿದರೆ ಅತಿಥಿಗಳಾಗಿ ಮೇಲ್ವಿಚಾರಕರಾದ ಬಾಲಕೃಷ್ಣ ಭಾಗವಹಿಸಿದ್ದರು ವೇದಿಕೆಯಲ್ಲಿ ಘಟಕದ ಪೂರ್ವದ್ಯಕ್ಷ ವಿನಯ್ ರಾಜ್ ಮಡ್ತಿಲ ಸ್ಥಾಪಕ ಮನಮೋಹನ್ ಬಳ್ಳಡ್ಕ ಉಪಸ್ಥಿತರಿದ್ದರು ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ವಂದಿಸಿದರು.
0