ಕುಕ್ಕುಜಡ್ಕ ವಿಷ್ಣುಮೂರ್ತಿ ರಕ್ತೇಶ್ವರೀ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ

0

 

 

ಕುಕ್ಕುಜಡ್ಕ ವಿಷ್ಣುನಗರದ ಶ್ರೀ ವಿಷ್ಣುಮೂರ್ತಿ ಶ್ರೀ ರಕ್ತೇಶ್ವರೀ ಸಪರಿವಾರ ದೈವಸ್ಥಾನದಲ್ಲಿ ಶ್ರಾವಣ ಶನಿವಾರದಂದು ಸಂಕ್ರಮಣ ಪೂಜೆಯು ವಿಶೇಷವಾಗಿ ನಡೆಯಿತು. ವಿಷ್ಣುಮೂರ್ತಿ ದೈವದ ಪಾತ್ರಿ ರಾಮ ಮಣಿಯಾಣಿ ಆಲೆಟ್ಟಿ ದೈವದ ಪಾತ್ರಿಯಾಗಿ ಆಗಮಿಸಿದ ಭಕ್ತಾದಿಗಳಿಗೆ ಅಭಯ ನೀಡಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು ಎಂ. ಜಿ.ಸತ್ಯನಾರಾಯಣ ಮಾಯಿಪಡ್ಕ ಹಾಗೂ ಮಾಯಿಪಡ್ಕ ಮನೆಯ ಸದಸ್ಯರು ಉಪಸ್ಥಿತರಿದ್ದರು.