ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರ ಅಭಿಯಾನ
ಕಡಲ ತೀರದ ಸ್ವಚ್ಚತೆ ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ಪ್ರಜೆಯೂ ಇದರಲ್ಲಿ ಪಾಲ್ಗೊಳ್ಳಬೇಕು. ಕಡಲ ತೀರದ ತ್ರಾಜ್ಯ ನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂ ಕೈ ಜೋಡಿಸಬೇಕು.ಪ್ರವಾಸಿಗರೂ ಇದರಲ್ಲಿ ಸಹಕರಿಸಬೇಕು.
ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರ ಅಭಿಯಾನ
ಕಡಲ ತೀರದ ಸ್ವಚ್ಚತೆ ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ಪ್ರಜೆಯೂ ಇದರಲ್ಲಿ ಪಾಲ್ಗೊಳ್ಳಬೇಕು. ಕಡಲ ತೀರದ ತ್ರಾಜ್ಯ ನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂ ಕೈ ಜೋಡಿಸಬೇಕು.ಪ್ರವಾಸಿಗರೂ ಇದರಲ್ಲಿ ಸಹಕರಿಸಬೇಕು.