ಕಡಪಾಲ ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನ

0

ಸಂಪಾಜೆ ಗ್ರಾಮದ ಕಡಪಾಲ ಅಂಗನವಾಡಿ ಕೇಂದ್ರದಲ್ಲಿ ಶ್ರೀ ವಿಷ್ಣು ಕಡಪಾಲ ಇವರಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಉಪಾಧ್ಯಕ್ಷೆ ಶ್ರೀಮತಿ ಲಿಸ್ಸಿ ಮೊನಾಲಿಸಾ, ಗ್ರಾಮ ಪಂಚಾಯತ್ ಸದಸ್ಯ ಹನೀಫ್ ಜಿ.ಕೆ., ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀಧರ್ ಕಡಪಾಲ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪುಷ್ಪಾ ಕೆ.ಆರ್., ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಎಲ್ಲಾ ಸದಸ್ಯರು ಇದ್ದರು.