ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ನಿಂತಿಕಲ್ಲು ವಲಯದ ಕಲ್ಮಡ್ಕ ಒಕ್ಕೂಟಕ್ಕೆ ಸಂಬಂಧಪಟ್ಟಂತೆ ಸೆ. 18ರಂದು ಶ್ರೀ ದುರ್ಗಾಂಬಾ ಪ್ರಗತಿ ಬಂಧು ತಂಡವನ್ನು ಒಕ್ಕೂಟದ ಅಧ್ಯಕ್ಷರಾದ ರಮೇಶ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ನಿಂತಿಕಲ್ಲು ವಲಯದ ಕಲ್ಮಡ್ಕ ಒಕ್ಕೂಟಕ್ಕೆ ಸಂಬಂಧಪಟ್ಟಂತೆ ಸೆ. 18ರಂದು ಶ್ರೀ ದುರ್ಗಾಂಬಾ ಪ್ರಗತಿ ಬಂಧು ತಂಡವನ್ನು ಒಕ್ಕೂಟದ ಅಧ್ಯಕ್ಷರಾದ ರಮೇಶ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.