ಹರಿಹರ: ಸ್ವಚ್ಚತಾ ಹೀ ಸೇವಾ ಪ್ರತಿಜ್ಞಾ ವಿಧಿ ಭೋಧನೆ

0

 

ಹರಿಹರ ಪಲ್ಲತಡ್ಕ ಗ್ರಾ.ಪಂ ವತಿಯಿಂದ ಸ್ವಚ್ಚತಾ ಹೀ ಸೇವಾ ಪ್ರತಿಜ್ಞಾ ವಿಧಿ ಭೋಧನಾ ಕಾರ್ಯಕ್ರಮ ಇಂದು ನಡೆಯಿತು.

ಹರಿಹರ ಪಲ್ಲತಡ್ಕ ಪ್ರೌಢಶಾಲೆ, ಹರಿಹರ ಪಲ್ಲತಡ್ಕದ ಹಿ.ಪ್ರಾ.ಶಾಲೆಯ ಪೋಷಕರ ಸಭೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಪಿಡಿಒ ಮಣಿಯಾನ ಪುರುಷೋತ್ತಮ, ಗ್ರಾ.ಪಂ ಉಪಾಧ್ಯಕ್ಷ ವಿಜಯ ಅಂಙಣ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಕಜ್ಜೋಡಿ, ಅದ್ಯಾಪಕ ವೃಂದ, ಗ್ರಾ.ಪಂ ಸಿಬ್ಬಂದಿ ಪ್ರಿಯ ಕಲ್ಲೇಮಠ, ಜಯಕುಮಾರ್ ಕಲ್ಲೇರಿಕಟ್ಟ, ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿ ಅಧ್ಯಕ್ಷ ನೇಮಿಚಂದ್ರ ದೋಣಿಪಳ್ಳ, ಮುಖ್ಯೋಪಾಧ್ಯಾಯಿನಿ ದೇವಕಿ, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.