ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಮಡಿಕೇರಿ ಗ್ರಾಮಾಂತರದ ಚೆಂಬು ಗ್ರಾಮದಲ್ಲಿ ಚೆಂಬು ಬಿಜೆಪಿ ರೈತ ಮೋರ್ಚಾದ ವತಿಯಿಂದ ಗಿಡನೆಡುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅದ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ರೈತ ಮೋರ್ಛಾ ಅದ್ಯಕ್ಷ . ಶ್ರೀನಿವಾಸ ನಿಡಿಂಜಿ ,ಕಾರ್ಯದರ್ಶಿ ಶ್ರೀ. ಭವ್ಯಾನಂದ ಕುಯಿಂತೋಡು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.