ಸುಳ್ಯ ಜಟ್ಟಿಪಳ್ಳದಲ್ಲಿ ಶ್ರೀರಾಮ ಭಜನಾ ಸೇವಾ ಸಮಿತಿಯ ಆಶ್ಯದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದ ಲೆಕ್ಕಪತ್ರ ಮಂಡನಾ ಸಭೆ ಸೆ.25 ರಂದು ಜಟ್ಟಿಪಳ್ಳ ಯುವಸದನದಲ್ಲಿ ನಡೆಯಿತು. 29 ನೇ ವರ್ಷದ ಈ ಗಣೇಶೋತ್ಸವದ ಲೆಕ್ಕಪತ್ರವನ್ನು ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಮಂಡಿಸಿದರು.
ಸುಳ್ಯ ಜಟ್ಟಿಪಳ್ಳದಲ್ಲಿ ಶ್ರೀರಾಮ ಭಜನಾ ಸೇವಾ ಸಮಿತಿಯ ಆಶ್ಯದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದ ಲೆಕ್ಕಪತ್ರ ಮಂಡನಾ ಸಭೆ ಸೆ.25 ರಂದು ಜಟ್ಟಿಪಳ್ಳ ಯುವಸದನದಲ್ಲಿ ನಡೆಯಿತು. 29 ನೇ ವರ್ಷದ ಈ ಗಣೇಶೋತ್ಸವದ ಲೆಕ್ಕಪತ್ರವನ್ನು ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಮಂಡಿಸಿದರು.