ಪುತ್ತೂರು ಸಾಹಿತ್ಯ ಸಮ್ಮೇಳನದಲ್ಲಿ ಕವನ ವಾಚನ

0

ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ನಿವಾಸಿ, ಪುತ್ತೂರು ಸಂತ ಪಿಲೋಮಿನಾ ಕಾಲೇಜಿನ ಪದವಿ ವಿದ್ಯಾರ್ಥಿ ಜೀವನ್ ಕೊಂಡೆಪ್ಪಾಡಿ ಅವರು ಸೆ.30 ರಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ವಠಾರದಲ್ಲಿ ನಡೆದ ಪುತ್ತೂರು ತಾಲೂಕು 21 ನೇ ಸಾಹಿತ್ಯ ಸಮ್ಮೇಳನದ ಕವಿಗೋಷ್ಟಿಯಲ್ಲಿ ಕವನ ವಾಚಿಸಿದರು.
ಇವರು ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸದಸ್ಯರಾಗಿದ್ದಾರೆ.