ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಗುರುರಾಜ್ ನಿಡುಬೆಯವರ ಮಾಲಕತ್ವದ ಪಂಚಶ್ರೀ ಆಗ್ರೋಟೆಕ್ ಅ.02 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸರ್ವಿಸ್ ನಡೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಗುರುರಾಜ್ ನಿಡುಬೆಯವರ ಮಾಲಕತ್ವದ ಪಂಚಶ್ರೀ ಆಗ್ರೋಟೆಕ್ ಅ.02 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸರ್ವಿಸ್ ನಡೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.