ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ನೂತನ ಸಮಿತಿ ರಚಿಸಲಾಯಿತು. ನೂತನ ಅಧ್ಯಕ್ಷ ಸುರೇಶ್ ಕಣೆಮರಡ್ಕ,ಉಪಾಧ್ಯಕ್ಷ ಧರ್ಮಪಾಲ ಕಣ್ಕಲ್, ಕಾರ್ಯದರ್ಶಿ ನಾರಾಯಣ ಕಳಂಜ, ಜತೆ ಕಾರ್ಯದರ್ಶಿ ತೀರ್ಥರಾಮ ಸುಬ್ರಹ್ಮಣ್ಯ, ಕೋಶಾಧಿಕಾರಿ ವೇದ ರೈ ಇವರುಗಳನ್ನು ಆಯ್ಕೆ ಮಾಡಲಾಯಿತು.
ಯೋಜನಾಧಿಕಾರಿ ನಾಗೇಶ್ ಪಿ ಯವರು ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು.