ಪಂಚಾಯತ್ ಪ್ರತಿನಿಧಿಗಳನ್ನು ಕಡೆಗಣಿಸಿದ ಸರ್ಕಾರ – ಸಚಿನ್ ರಾಜ್ ಶೆಟ್ಟಿ ಪೆರುವಾಜೆ

0

ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರ ಹಕ್ಕನ್ನು ಮೊಟಕು ಗೊಳಿಸುವ ಪ್ರಯತ್ನಕ್ಕೆ ಕರ್ನಾಟಕ ಸರ್ಕಾರ ಹೊರಟಿದೆ. ಗ್ರಾಮ ಪಂಚಾಯತ್ ಗೆ ಆಯ್ಕೆ ಯಾದ ಸದಸ್ಯರನ್ನು ಕಡೆಗಣಿಸುವ ಕಾರ್ಯ ಇದೀಗ ಇಲಾಖೆಯಿಂದ ನಡೆಯುತ್ತಿದೆ ಎಂದು ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ. ಇದರ ಬಗ್ಗೆ ಶೀಘ್ರ ಸಭೆ ನಡೆಸಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗುವುದು.