ದಸರಾ ಯೋಗ ಸ್ಪರ್ಧೆಯಲ್ಲಿ ತನುಷ್ ಕೆ ಆರ್ ತೃತೀಯ

0

 

ದಸರಾ ಪ್ರಯುಕ್ತ ಆ. 16 ರಂದು ಆವಿಷ್ಕಾರ್ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಯೋಗಾಸನ ಕ್ರೀಡಾ ಸಂಸ್ಥೆ ಮಂಗಳೂರು ಇವರು ನಡೆಸಿದ ಉಡುಪಿ-ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 11 ರಿಂದ 16 ವಯೋಮಾನದ ಬಾಲಕರ ವಿಭಾಗದಲ್ಲಿ ತನುಷ್ ಕೆ ಆರ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಈತ ಸುಳ್ಯ ನಾವೂರಿನ ಕೆ. ಆರ್ .ರವಿ ಆಚಾರ್ಯ ಹಾಗೂ ಪ್ರಜ್ಞಾ ದಂಪತಿಗಳ ಪುತ್ರ.ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಗುರು ಸಂತೋಷ್ ಮುಂಡಕಜೆಯವರಲ್ಲಿ ಯೋಗ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here