ಐವರ್ನಾಡು ಗ್ರಾ.ಪಂ.ನಲ್ಲಿ ಕೋಟಿ ಕಂಠ ಗಾಯನ

0

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನನ್ನ ಹಾಡು ಕಾರ್ಯಕ್ರಮ ಅ.28ರಂದು ಐವರ್ನಾಡು ಗ್ರಾ.ಪಂ.ನಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಸದಸ್ಯರು, ಪಿ.ಡಿ.ಒ ಶ್ಯಾಮ್ ಪ್ರಸಾದ್, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ,ಸಂಘದ ನಿರ್ದೇಶಕರು,ಸಿಬ್ಬಂದಿವರ್ಗದವರು, ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದವರು, ಸ್ವ ಸಹಾಯ ಸಂಘದವರು ಭಾಗವಹಿಸಿದ್ದರು.