ಪಂಜದಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಸಮಾರೋಪ ಸಮಾರಂಭ

0

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭ ಅ.29ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು.

ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್ ಅಂಗಾರ ರವರು ಸಮಾರೋಪ ಭಾಷಣ ಮಾಡಿದರು .
ಭಾಜಪಾ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿದ್ದರು.ಭಾಜಪಾ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಕೇಶವ ಭಟ್ ಮುಳಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ಕಾರ್ಯಕ್ರಮದಲ್ಲಿ ಶ್ರೀಮತಿ ಇಂದಿರಾ ಬಿ ಕೆ ಸ್ವಾಗತಿಸಿದರು. ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು.ಚನಿಯ ಕಲ್ತಡ್ಕ ವಂದಿಸಿದರು.