ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ

0

 

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧೀಜಿಯವರ 48ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯಿತು. ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು.

ಬ್ಲಾಕ್ ಉಪಾಧ್ಯಕ್ಷ ಕೆ ಎಂ ಮುಸ್ತಾಫಾ, ಬ್ಲಾಕ್ ಮಾಜಿ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್, ಬ್ಲಾಕ್ ವಕ್ತಾರ ನಂದರಾಜ್ ಸಂಕೇಶ್ ನುಡಿನಮನ ಸಲ್ಲಿಸಿದರು. ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಚೇತನ್ ಕಜೆಗದ್ದೆ,ಬ್ಲಾಕ್ ಉಪಾಧ್ಯಕ್ಷ ದಿನೇಶ್ ಅಂಬೇಕಲ್ಲು ಗಂಗಾಧರ್ ಮೇನಾಲ ಉಪಸ್ಥಿತರಿದ್ದರು. ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಕಾರ್ಯಕ್ರಮ ನಿರ್ವಹಿಸಿದರು.