ಮಂಜುನಾಥ ಬಂಗ್ಲೆಗುಡ್ಡೆಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

 

ಕಲಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮಂಜುನಾಥ ಬಂಗ್ಲೆಗುಡ್ಡೆಯವರಿಗೆ ಪ್ರಶಸ್ತಿ ಪ್ರದಾನ ಸಮಾಭ ಇಂದು ಮಂಗಳೂರಿನಲ್ಲಿ ನಡೆಯಿತು.

 

ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನಗೈದರು. ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು‌ ಉಪಸ್ಥಿತರಿದ್ದರು.