ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಕ್ಕೆ ಪಂಜದಲ್ಲಿ ಸ್ವಾಗತ

0

 

ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ರಥಕ್ಕೆ ಪಂಜ ಗ್ರಾಮ ಪಂಚಾಯತ್ ವತಿಯಿಂದ ಪಂಜ ಪೇಟೆಯಲ್ಲಿ ಸ್ವಾಗತಿಸಲಾಯಿತು.

 

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ರವರು ಕೆಂಪೇಗೌಡ ರಥಕ್ಕೆ ಪುಷ್ಪಾರ್ಚನೆ ಮಾಡಿ ಪವಿತ್ರ ಮಣ್ಣು ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಧರ್ ಕೆ.ಆರ್., ಕಾರ್ಯದರ್ಶಿ ಕೆ. ಪದ್ಮಯ್ಯ, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಯಣ ಕೃಷ್ಣನಗರ, ಜಗದೀಶ್ ಪುರಿಯ, ಚಂದ್ರಶೇಖರ ದೇರಾಜೆ, ಶ್ರೀಮತಿ ಪ್ರಮೀಳಾ ಸಂಪ, ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ವೀಣಾ ಪಂಜ, ಮಾಜಿ ಸದಸ್ಯರಾದ ಲಿಗೋಧರ ಆಚಾರ್ಯ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಶ್ರೀಮತಿ ಗುಲಾಬಿ, ಬಾಬು, ತಾರನಾಥ್ ಬರೆಮೇಲು, ಪ್ರದೀಪ್, ಪಂಚಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಲತಾ ಪಲ್ಲೋಡಿ, ಎಂ.ಬಿ.ಕೆ. ಶ್ರೀಮತಿ ತ್ರಿವೇಣಿ, ಎಲ್.ಸಿ.ಆರ್.ಪಿ. ರಾದ ಶ್ರೀಮತಿ ಸವಿತಾ, ಶ್ರೀಮತಿ ದಿವ್ಯ, ಸದಸ್ಯರಾದ ಶ್ರೀಮತಿ ದೇವಕಿ, ಶ್ರೀಮತಿ ವಿಶಾಲಾಕ್ಷಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಸಂತೋಶ್ ಜಾಕೆ, ಸುಬ್ರಾಯ ಭಟ್,
ಸೋಮಶೇಖರ ನೇರಳ ಮೊದಲಾದವರು ಉಪಸ್ಥಿತರಿದ್ದರು.