ಕಟ್ಟಡ ಕಾರ್ಮಿಕರ ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ

0

2022- 23 ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆಗೆ ಒತ್ತಾಯಿಸಿ, ಕಲ್ಯಾಣ ಮಂಡಳಿಯ ವಿನಾಃ ಕಾರಣ ವಿಳಂಬ ಖಂಡಿಸಿ ಹಾಗೂ 2021-22 ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಬಾಕಿ ಹಣ ಪಾವತಿಗೆ ಒತ್ತಾಯಿಸಿ, ಕಟ್ಟಡ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.

ಕಟ್ಟಡ ಮತ್ತು ನಿರ್ಮಾಣ ಪೆಢರೇಶನ್ ಸುಳ್ಯ ತಾಲೂಕು ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕೆ.ಪಿ.ಜಾನಿ ನೇತೃತ್ವ ವಹಿಸಿದ್ದರು.