ಭಾರತ ತಂಡದ ಕ್ರಿಕೆಟಿಗ ಕೆ .ಎಲ್ ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಬೆಳಗ್ಗೆ ಭೇಟಿಯತ್ತ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.
ಭಾರತ ತಂಡದ ಕ್ರಿಕೆಟಿಗ ಕೆ .ಎಲ್ ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಬೆಳಗ್ಗೆ ಭೇಟಿಯತ್ತ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.