ಸುಳ್ಯದ ಪರಿವಾರಕಾನ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಸುಳ್ಯ ಪರಿವಾರಕಾನ ಬಳಿ ವ್ಯಕ್ತಿಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಪರಿವಾರಕಾನ ನಿವಾಸಿ ನಿವೃತ್ತ ಫಾರೆಸ್ಟರ್ ಮೋನಪ್ಪ ಗೌಡ ಎಂಬುವವರ ಪುತ್ರ ಸೋಮಶೇಖರ (45 ವರ್ಷ) ಆತ್ಮಹತ್ಯೆ ಮಾಡಿಕೊಂಡ

ವ್ಯಕ್ತಿ.

ಸೋಮಶೇಖರರವರು ತಮ್ಮ ಮನೆಯ ಹಿಂಬದಿಯ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಏನೆಂದು ತಿಳಿದು ಬಂದಿಲ್ಲ. ಮೃತ ದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಪೋಸ್ಟ್ಮಾರ್ಟಮ್ ರೂಮಿನಲ್ಲಿ ಇರಿಸಲಾಗಿದೆ. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದು ಆತ್ಮಹತ್ಯೆಗೆ