ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ವತಿಯಿಂದ ಸಂಘದ ಅಧ್ಯಕ್ಷ, ಸಹಕಾರಿ ರತ್ನ ಪುರಸ್ಕೃತ ನಿತ್ಯಾನಂದ ಮುಂಡೋಡಿ ಅವರನ್ನು ಡಿ.೧ ರಂದು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಿರ್ದೇಶಕರ ಹೊನ್ನಪ್ಪ ಗೌಡ ಚಿರೆಕಲ್ಲಯ ಸನ್ಮಾನಿಸಿದರು. ಭರತ್ ನೆಕ್ರಾಜೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಉಪಾಧ್ಯಕ್ಷೆ ಸರೋಜಿನಿ ಮುಳುಗಾಡು, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ, ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.