ಬೆಳ್ಳಾರೆ ಪತಂಜಲಿ ಯೋಗ ಸಮಿತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪಾದಯಾತ್ರೆ ನ. 26ರಂದು ರಾತ್ರಿ ನಡೆಯಿತು. ಸಮಿತಿಯ ಸದಸ್ಯರು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿ ಮರುದಿನ ಬೆಳಿಗ್ಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಲುಪಿ ದೇವರ ದರ್ಶನ ಪಡೆದರು.
ಬೆಳ್ಳಾರೆ ಪತಂಜಲಿ ಯೋಗ ಸಮಿತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪಾದಯಾತ್ರೆ ನ. 26ರಂದು ರಾತ್ರಿ ನಡೆಯಿತು. ಸಮಿತಿಯ ಸದಸ್ಯರು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿ ಮರುದಿನ ಬೆಳಿಗ್ಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಲುಪಿ ದೇವರ ದರ್ಶನ ಪಡೆದರು.