ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023ರ ಕ್ಯಾಲೆಂಡರ್ ಬಿಡುಗಡೆ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅಭಿಯಾನ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ 2023ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಮತ್ತುಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೋಂದಣಿ ಅಭಿಯಾನಕ್ಕೆ ಚಾಲನೆ ಡಿ.7 ರಂದು ಸಂಘದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಪೈ, ರವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ರಘುನಾಥ ರೈ ಕೆರೆಕ್ಕೋಡಿ, ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ, ಚಂದ್ರಶೇಖರ ಶಾಸ್ತ್ರಿ ಸಿ, ಶ್ರೀಕೃಷ್ಣಭಟ್ ಪಟೋಳಿ, ಲಿಗೋಧರ ಆಚಾರ್ಯ, ಚಿನ್ನಪ್ಪಗೌಡ ಚೊಟ್ಟೆಮಜಲು, ವಾಚಣ್ಣ ಕೆರೆಮೂಲೆ,ಕಿಟ್ಟಣ್ಣ ಪೂಜಾರಿ, ಮುದರ, ಶ್ರೀಮತಿ ಹೇಮಲತಾ ಚಿದ್ಗಲ್ಲು, ಶ್ರೀಮತಿ ಮೋಹಿನಿ ಬಿ.ಎಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ, ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.