ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ಳಾರೆ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಆಯ್ಕೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ಳಾರೆ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಆಯ್ಕೆಯಾಗಿದ್ದಾರೆ.
ಇವರು ಶ್ರೀ .ಕ್ಷೇ.ಧ.ಗ್ರಾ.ಯೋಜನೆಯ ಬೆಳ್ಳಾರೆ ವಲಯ ಅಧ್ಯಕ್ಷರಾಗಿದ್ದರು.