ಪಂಜ: ಜಾನುವಾರುಗಳಿಗೆ ಚರ್ಮಗಂಟು ರೋಗ ನಿಯಂತ್ರಣ ಲಸಿಕಾ ಅಭಿಯಾನ

0

ಕರ್ನಾಟಕ ರಾಜ್ಯ ಪಶುಸಂಗೋಪನಾ ಇಲಾಖೆ, ಪಂಜ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಆಶ್ರಯದಲ್ಲಿ ಸಂಘದ ಕಾರ್ಯಕ್ಷೇತ್ರ ಐವತ್ತೊಕ್ಲು ಮತ್ತು ಕೂತ್ಕುಂಜ ಗ್ರಾಮಗಳಲ್ಲಿ’ ಚರ್ಮಗಂಟು ರೋಗ ನಿಯಂತ್ರಣ ಲಸಿಕಾ ಅಭಿಯಾನ’ಕ್ಕೆ . ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಚಾಲನೆ ನೀಡಲಾಯಿತು.
ಸಂಘದ ಅಧ್ಯಕ್ಷ ಚನಿಯಪ್ಪ ಗೌಡ ಕುಳ್ಳಕೋಡಿ, ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ಜಾ.ಕೃ.ಗ. ಕಾರ್ಯಕರ್ತ ಕೇಶವ ಚೀಮುಳ್ಳು, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದರ್ಶ ಚಿದ್ಗಲ್ಲು , ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ,
ಸಂಘದ ಸಿಬ್ಬಂದಿಗಳು, ಮೊದಲಾದವರು ಉಪಸ್ಥಿತರಿದ್ದರು.