ಪಂಜ:ದೇವಳದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಂಜ:ದೇವಳದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಡಿ.26 ರಂದು ಮುಂಜಾನೆ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿ ಜರುಗಿತು.


ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾವತಿ ಚಿನ್ನಪ್ಪ ಗೌಡ ಬಿಡುಗಡೆ ಗೊಳಿಸಿದರು.ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ಶಂಕರ್ ಕುಮಾರ್, ರಾಮಚಂದ್ರ ಭಟ್, ದಿನೇಶ್ ಗರಡಿ,ಶ್ರೀಮತಿ ರೋಹಿಣಿ ಆರ್ನೋಜಿ , ಶ್ರೀಮತಿ ಸೌಮ್ಯ ಸಾಯಿಕೃಪ, ಸೀಮೆಯ ಭಕ್ತಾದಿಗಳು , ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜ.24ರಂದು ಗೊನೆ ಕಡಿದು .ಫೆ. 1 ರಂದು ಧ್ವಜಾರೋಹಣ ನಡೆದು ಜಾತ್ರೋತ್ಸವ ನಡೆದು ಜಾತ್ರೋತ್ಸವ ನಡೆಯಲಿದೆ.