ಕಲ್ಮಡ್ಕ ಗ್ರಾಮದ ಅನನ್ಯ ಕೆ ಪಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ

0

ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ಕೃಷ್ಣಪ್ಪ ಪಾಲರ್ ಮತ್ತು ಶ್ರೀಮತಿ ಸತ್ಯಲತಾ ದಂಪತಿಗಳ ಪುತ್ರಿ ಎನ್ ಸಿ ಸಿ ವಿದ್ಯಾರ್ಥಿನಿ ಅನನ್ಯ ಕೆ ಪಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದ್ದಾರೆ.ಈ ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅನನ್ಯ ಕೆ ಪಿ ಯವರು ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ದ್ವಿತೀಯ ವರುಷದ ಪದವಿ ಪಡೆಯುತ್ತಿದ್ದಾರೆ.