ಇಂದು ತಂಟೆಪಾಡಿಯ ನಿನಾದ ಕಲಾ ಕೇಂದ್ರದಲ್ಲಿ ಯಕ್ಷಗಾನ ಬಯಲಾಟ ನಾಗ ಸಂಜೀವನ

0

ವಸಂತಶೆಟ್ಟಿ ಬೆಳ್ಳಾರೆ ಸಂಚಾಲಕರಾಗಿರುವ ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿರುವ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಪಾವಂಜೆ ಮೇಳದಿಂದ ನಾಗ ಸಂಜೀವನ ಎಂಬ ಯಕ್ಷಗಾನ ಬಯಲಾಟ ಇಂದು ಸಂಜೆ 6.00ರಿಂದ ನಡೆಯಲಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದ ಸಂಚಾಲಕರಾದ ವಸಂತ ಶೆಟ್ಟಿ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.