ಶುಭವಿವಾಹ : ದಿನಕರ-ವನಿತಾ

0

ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಗುರುವ ರವರ ಪುತ್ರ ದಿನಕರ ರವರ ವಿವಾಹವು ಪುತ್ತೂರು ತಾ.ಕೊಳ್ತಿಗೆ ಗ್ರಾಮದ ಕೆಮ್ಮತಕಾನ ಫಕೀರ ರವರ ಪುತ್ರಿ ವನಿತಾ ರವರೊಂದಿಗೆ ಡಿ.29 ರಂದು ಬಾಯಂಬಾಡಿ ಶ್ರೀ ಷಣ್ಮುಖ ದೇವ ದೇವಸ್ಥಾನದ ಮಂಟಪದಲ್ಲಿ ನಡೆಯಿತು ಹಾಗೂ ಅತಿಥಿ ಸತ್ಕಾರವು ಡಿ.30 ರಂದು ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು.