ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಭರತ್ ಮುಂಡೋಡಿ

0

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕ, ಮಾಜಿ ಜಿ.ಪಂ. ಸದಸ್ಯ ಭರತ್ ಮುಂಡೋಡಿಯವರನ್ನು ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ವೇಣುಗೋಪಾಲ್ ಈ ಆದೇಶ ಹೊರಡಿಸಿದ್ದಾರೆ.