
ಸುಬ್ರಹ್ಮಣ್ಯದ ಸವಾರಿ ಮಂಟಪ ಬಳಿಯ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಇಂದು ವರದಿಯಾಗಿದೆ.
ಅಂದಾಜು 55 ವರ್ಷ ವಯಸ್ಸಾಗಿರ ಬಹುದು ಎಂದು ನಂಬಲಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ದೀಪಕ್ ನಂಬಿಯಾರ್ ಮತ್ತಿತರರು ಸೇರಿ ಮೃತ ದೇಹವನ್ನು ಕೆಳಗಿಳಿಸದರೆಂದು ಎಂದು ತಿಳಿದುಬಂದಿದೆ.