ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಪೆರುವಾಜೆಯಿಂದ 40 ಮಂದಿ ಭಾಗಿ

0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡ ಪ್ರಜಾ ಧ್ವನಿ ಯಾತ್ರೆ ಮಂಗಳೂರಿನ ಕಾರ್ಯಕ್ರಮ ಕ್ಕೆ ಪೆರುವಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಹಾಗೂ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭಿಮಾನಿಗಳು 40 ಮಂದಿ ಭಾಗವಹಿಸಿದ್ದಾರೆ.