ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಜನಾರ್ಧನ ಆಚಾರ್ಯರು ಇತ್ತೀಚಿಗೆ ನಿಧನ ಹೊಂದಿದ್ದು, ಜ.23 ರಂದು ಅವರ ಕುಕ್ಕಟ್ಟೆ ಮನೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಸದಸ್ಯರು, ಹಾಗೂ ಊರಿನವರು, ಕುಟುಂಬಸ್ಥರು ಉಪಸ್ಥಿತರಿದ್ದರು.