ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪೆರುವಾಜೆ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತವು ಅರ್ಚಕ ಸುರೇಶ್ ಉಪಾಧ್ಯಾಯರವರ ನೇತೃತ್ವದಲ್ಲಿ ನಡೆಯಿತು.ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಚಂದ್ರ ರಾವ್ ಕೊಂಡೆಪ್ಪಾಡಿ, ಉತ್ಸವ ಸಮಿತಿ ಅಧ್ಯಕ್ಷ ದಯಾನಂದ ಗೌಡ ಜಾಲು, ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಸಮಿತಿಯ ರಾಮಚಂದ್ರ ಕೋಡಿಬೈಲು, ಉಮೇಶ್ ಕೆ.ಎಂ.ಬಿ, ಹೊನ್ನಪ್ಪ ಗೌಡ ಚಾಮುಂಡಿಮೂಲೆ , ಸತ್ಯಪ್ರಸಾದ್ ಕಂಡಿಪ್ಪಾಡಿ, ಕೃಷ್ಣಪ್ಪ ನಾಯ್ಕ, ವಿಜಯ ಕುಮಾರ್ ರೈ ಪೆರುವೋಡಿ ಉಪಸ್ಥಿತರಿದ್ದರು.