ಜ. 30: ಕಾಂಚೋಡಿನಲ್ಲಿ ಶ್ರೀನಿವಾಸ ಕಲ್ಯಾಣ ಯಕ್ಷಗಾನ ಬಯಲಾಟ, ಸತ್ಯನಾರಾಯಣ ಪೂಜೆ

0

ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರ ಸಾರಥ್ಯದಲ್ಲಿ ಜ. 30ರಂದು ಸಂಜೆ 7.30ರಿಂದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಠಾರದಲ್ಲಿ ಶ್ರೀನಿವಾಸ ಕಲ್ಯಾಣ ಎಂಬ ಪೌರಾಣಿಕ ಕಥಾ ಭಾಗದ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 6.00 ಗಂಟೆಯಿಂದ ಸತ್ಯನಾರಾಯಣ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸೇವಾರ್ಥಿಗಳಾದ ಶ್ರೀಮತಿ ರೂಪ ಮತ್ತು ವಿಶ್ವನಾಥ ಸಾಮಾನಿ ಡೆಬ್ಬೇಲಿ‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.