ಜ.29 ರಂದು ಬಸವೇಶ್ವರ ದೇವಸ್ಥಾನದಲ್ಲಿ ರಥ ಸಪ್ತತಿ ಪ್ರಯುಕ್ತ 108 ಸೂರ್ಯ ನಮಸ್ಕಾರ

0

ಸುಬ್ರಹ್ಮಣ್ಯದ ಕುಲ್ಕುಂದದ ಬಸವೇಶ್ವರ ದೇವಸ್ಥಾನದಲ್ಲಿ ಎಸ್‌ ಪಿ ವೈ ಎಸ್ ಎಸ್ ನೇತ್ರಾವತಿ ವಲಯದ ಅಧೀನದಲ್ಲಿ ಜ.29 ರ ಬೆಳಗ್ಗೆ ರಥ ಸಪ್ತತಿ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 5.30 ರಿಂದ 7.00 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.