ನೂತನ ಎಸ್ ಪಿ ಯಾಗಿ ವಿಕ್ರಂ ಅಮ್ಟೆ ನೇಮಕ
ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಭಗವಾನ್ ಸೋನಾವಾಣೆ ಅವರಿಗೆ ವರ್ಗಾವಣೆಯಾಗಿದೆ. ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಭಗವಾನ್ ಸೋನವಾಣೆ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದ ಎಸ್ಪಿ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.