ಎಡಮಂಗಲ : ಜಾತ್ರೋತ್ಸವ ಪ್ರಯುಕ್ತ ಶ್ರಮದಾನ

0

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು ಆ ಪ್ರಯುಕ್ತ ದೇವಳದಲ್ಲಿ ನಿರಂತರ ಶ್ರಮದಾನ ಕಾರ್ಯ ನಡೆಯುತ್ತಿದೆ.
ಜನವರಿ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುಳಿಕುಕ್ಕು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿ ಶ್ರಮದಾನದ ಮೂಲಕ ಹೊರಾಂಗಣವನ್ನು ಶುಚಿತ್ವಗೊಳಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.