ಕಾಯರ್ತೋಡಿ ಶ್ರೀ ದೇವರ ಬ್ರಹ್ಮಕಲಶೋತ್ಸವ : ಧಾರ್ಮಿಕ ಕಾರ್ಯಕ್ರಮ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ಜ.೩೧ ರಂದು ಆರಂಭಗೊಂಡಿದ್ದು, ಇಂದು ಬೆಳಿಗ್ಗೆ ಗಣಪತಿ ಹೋಮ, ಶಾಂತಿ, ಸ್ವಶಾಂತಿ, ಅದ್ಭುತ ಶಾಂತಿ, ಚೋರ ಶಾಂತಿ ಹೋಮಗಳ ಬಳಿಕ ದಹನ ಪ್ರಾಯಶ್ಚಿತ್ತ ಮತ್ತು ಅಂಕುರಪೂಜೆ ನಡೆದು, ತ್ರಿಕಾಲ ಪೂಜೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೇವಳದ ಸಮಿತಿಗಳ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here