ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮ

0

ಮನರಂಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವವು ಜ.31 ರಿಂದ ಪ್ರಾರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.


ಫೆ.03 ರಂದು ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರಾಷ್ಟ್ರದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಶಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಮತಿ ಲತಾನಾಗರಾಜ್ ನೃತ್ಯ ನಿರ್ದೇಶನದ ಪ್ರಖರ ವಾಗ್ಮಿ ಆದರ್ಶ ಗೋಖಲೆ ಕಾರ್ಕಳ ನಿರೂಪಣೆಯ ರಾಷ್ಟ್ರ ಮತ್ತು ಧರ್ಮಜಾಗೃತಿಯ ” ನೃತ್ಯ ವೈವಿದ್ಯ – ಪುಣ್ಯಭೂಮಿ ಭಾರತ” ನಡೆಯಿತು.