ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಡಾ.ಕೆ.ವಿ.ಚಿದಾನಂದ, ರಂಗಮನೆ ಹಾಗೂ ಗೀತಾ ಮೋಂಟಡ್ಕರಿಗೆ ಸನ್ಮಾನ

0


ಉಜಿರೆಯಲ್ಲಿ ಫೆ 3ರಿಂದ 5ರವರೆಗೆ ನಡೆದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ವೈದ್ಯಕೀಯ ಸೇವೆಗಾಗಿ ಡಾ.ಕೆ.ವಿ.ಚಿದಾನಂದ ಮತ್ತು ಸಾಂಸ್ಕೃತಿಕ ಚಟುವಟಿಕೆಗಾಗಿ ಸುಳ್ಯದ ರಂಗಮನೆಯ ರೂವಾರಿ ಜೀವನರಾಮ್ ಸುಳ್ಯ ಹಾಗೂ ಗೀತಾ ಮೋಂಟಡ್ಕ ಸುಳ್ಯ ರವರನ್ನು ಸನ್ಮಾನಿಸಲಾಯಿತು.
ಸಮಾರೋಪದಲ್ಲಿ ಕರ್ನಾಟಕ ಬ್ಯಾಂಕ್ ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ..ಎಸ್. ಸಾಧಕರನ್ನು ಸನ್ಮಾನಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಮ್ಮೇಳನಾಧ್ಯಕ್ಷೆ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.